ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೆವಿಜಿ ಪಾಲಿಟೆಕ್ನಿಕ್ : ಎನ್ಎಸ್ಎಸ್ ಚಟುವಟಿಕೆಗಳಿಗೆ ಚಾಲನೆ
ರಾಜ್ಯ ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ಎನ್ಎಸ್ಎಸ್ ಚಟುವಟಿಕೆಗಳಿಗೆ ಚಾಲನೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ 2025 -26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.ಕೆವಿಜಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಅಧ್ಯಕ್ಷತೆ ವಹಿಸಿ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಲೆಕ್ಕ ಅಧೀಕ್ಷಕ…

2030 ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜನೆ: ಭಾರತದ ಬಿಡ್‌ಗೆ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅನುಮೋದನೆ
ಕ್ರೀಡೆ

2030 ಕಾಮನ್‌ವೆಲ್ತ್ ಕ್ರೀಡಾಕೂಟ ಆಯೋಜನೆ: ಭಾರತದ ಬಿಡ್‌ಗೆ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅನುಮೋದನೆ

ನವದೆಹಲಿ: 2030ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆತಿಥೇಯತೆ ವಹಿಸಲು ಭಾರತದ ಪ್ರಯತ್ನಕ್ಕೆ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ (IOA) ಅಧಿಕೃತ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಹಮದಾಬಾದ್ ನಗರವನ್ನು ಆತಿಥೇಯ ಸ್ಥಳವಾಗಿ ಪ್ರಸ್ತಾಪಿಸಲಾಗಿದೆ. ವಿಶೇಷ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಂತಿಮ ಬಿಡ್ ದಾಖಲೆಗಳನ್ನು ಆಗಸ್ಟ್ 31ರಂದು ಸಲ್ಲಿಸಲಾಗುವುದು. ಕೆನಡಾ…

ದೆಹಲಿ ಬೀದಿ ನಾಯಿಗಳ ಸಮಸ್ಯೆ ಪರಿಹಾರಕ್ಕೆ ಕೋರ್ಟ್ ತುರ್ತು ಕ್ರಮ ಆದೇಶ: ಪರ – ವಿರೋಧ ಚರ್ಚೆ
ರಾಷ್ಟ್ರೀಯ

ದೆಹಲಿ ಬೀದಿ ನಾಯಿಗಳ ಸಮಸ್ಯೆ ಪರಿಹಾರಕ್ಕೆ ಕೋರ್ಟ್ ತುರ್ತು ಕ್ರಮ ಆದೇಶ: ಪರ – ವಿರೋಧ ಚರ್ಚೆ

ದೆಹಲಿ ಹಾಗೂ ಸುತ್ತಮುತ್ತಲಿನ ನಗರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸಮಸ್ಯೆಯನ್ನು ತುರ್ತುವಾಗಿ ಪರಿಹರಿಸಲು ಸುಪ್ರೀಂ ಕೋರ್ಟ್ ಕಠಿಣ ಆದೇಶ ಹೊರಡಿಸಿದೆ. ಜಸ್ಟಿಸ್ ಜೆ.ಬಿ. ಪರ್ಡಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ, ಎಂಟು ವಾರಗಳೊಳಗೆ ಎಲ್ಲಾ ಬೀದಿ ನಾಯಿಗಳನ್ನು ಹಿಡಿದು ಶಾಶ್ವತವಾಗಿ ಶೆಲ್ಟರ್‌ಗಳಲ್ಲಿ ಇರಿಸುವಂತೆ ಮತ್ತು ಆಶ್ರಯ ಕೇಂದ್ರಗಳ…

ಬಾಂಗ್ಲಾದೇಶದ ಜೂಟ್ ಉತ್ಪನ್ನಗಳ ಭೂಮಾರ್ಗ ಆಮದು ನಿಷೇಧಿಸಿದ ಭಾರತ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಬಾಂಗ್ಲಾದೇಶದ ಜೂಟ್ ಉತ್ಪನ್ನಗಳ ಭೂಮಾರ್ಗ ಆಮದು ನಿಷೇಧಿಸಿದ ಭಾರತ

ಭಾರತವು ಬಾಂಗ್ಲಾದೇಶದಿಂದ ಕೆಲವು ಜೂಟ್ ಉತ್ಪನ್ನಗಳು ಮತ್ತು ಹಗ್ಗಗಳ ಭೂ ಮಾರ್ಗದ ಆಮದು ನಿಷೇಧಿಸಿದೆ. ಈ ನಿರ್ಧಾರ ತಕ್ಷಣದಿಂದ ಜಾರಿಗೆ ಬಂದಿದೆ. ವಿದೇಶ ವಾಣಿಜ್ಯ ಮಹಾನಿರ್ದೇಶನಾಲಯ (DGFT) ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಜೂಟ್ ಬಟ್ಟೆಗಳು, ಹಗ್ಗಗಳು, ಚೀಲಗಳು ಮುಂತಾದ ವಸ್ತುಗಳನ್ನು ಈಗಿನಿಂದ ಮಹಾರಾಷ್ಟ್ರದ ನ್ಹವಾ ಶೇವಾ ಸಮುದ್ರ ಬಂದರಿನ…

ವಿಶ್ವ ಕ್ರೀಡಾಕೂಟ 2025: ನಮ್ರತಾ ಬತ್ರಾಗೆ ಬೆಳ್ಳಿ
ಅಂತರಾಷ್ಟ್ರೀಯ ಕ್ರೀಡೆ

ವಿಶ್ವ ಕ್ರೀಡಾಕೂಟ 2025: ನಮ್ರತಾ ಬತ್ರಾಗೆ ಬೆಳ್ಳಿ

ಇಂಡಿಯನ್ ವುಶು ಆಟಗಾರ್ತಿ ನಮ್ರತಾ ಬತ್ರಾ ವಿಶ್ವ ಕ್ರೀಡಾಕೂಟ 2025ರಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಚೀನಾ ದೇಶದ ಚೆಂಗ್ಡೂನಲ್ಲಿ ಮಂಗಳವಾರ ನಡೆದ ಮಹಿಳೆಯರ ಸಂಡಾ 52 ಕಿಲೊಗ್ರಾಂ ಸ್ಪರ್ಧೆಯಲ್ಲಿ ಅವರು ಬೆಳ್ಳಿಪದಕ ಗೆದ್ದಿದ್ದಾರೆ. 24 ವರ್ಷದ ನಮ್ರತಾ, ಕಳೆದ ವರ್ಷ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿಪದಕ ಪಡೆದಿದ್ದರು ಹಾಗೂ ನಾಲ್ಕು ಬಾರಿ…

ವಿದೇಶಿ ಒತ್ತಡ ಲೆಕ್ಕಿಸದೆ ದಿಟ್ಟ ನಿರ್ಧಾರ – ಮೋದಿ ಅವರಿಗೆ ರೈತರ ಧನ್ಯವಾದ
ಅಂತರಾಷ್ಟ್ರೀಯ ರಾಷ್ಟ್ರೀಯ

ವಿದೇಶಿ ಒತ್ತಡ ಲೆಕ್ಕಿಸದೆ ದಿಟ್ಟ ನಿರ್ಧಾರ – ಮೋದಿ ಅವರಿಗೆ ರೈತರ ಧನ್ಯವಾದ

ನವದೆಹಲಿ: ವಿದೇಶಿ ಒತ್ತಡಗಳನ್ನು ಲೆಕ್ಕಿಸದೆ ದಿಟ್ಟ ವಾಣಿಜ್ಯ ನಿರ್ಧಾರಗಳನ್ನು ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದೇಶದಾದ್ಯಂತದ ರೈತರಿಂದ ಧನ್ಯವಾದಗಳ ಸುರಿಮಳೆ. ದೆಹಲಿ‌ನಲ್ಲಿ ನಡೆದ ಸಭೆಯಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಹಲವಾರು ರೈತರು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು…

ಪ್ರಧಾನಿಗೆ ಪತ್ರ ಬರೆದ 5 ವರ್ಷದ ಬೆಂಗಳೂರಿನ ಬಾಲಕಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್
ರಾಜ್ಯ ರಾಷ್ಟ್ರೀಯ

ಪ್ರಧಾನಿಗೆ ಪತ್ರ ಬರೆದ 5 ವರ್ಷದ ಬೆಂಗಳೂರಿನ ಬಾಲಕಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬೆಂಗಳೂರಿನ ಐದು ವರ್ಷದ ಆರ್ಯಾ ಎಂಬ ಬಾಲಕಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿ ಅವರು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆಗಾಗಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, “ನರೇಂದ್ರ ಮೋದಿ ಜೀ, ಇಲ್ಲಿ ಬಹಳ ಟ್ರಾಫಿಕ್ ಇದೆ. ನಾವು ಶಾಲೆಗೆ ಮತ್ತು…

ಸ್ವಾತಂತ್ರ್ಯೋತ್ಸವದ ಸಂಭ್ರಮ: ಸೆಲ್ಫಿ ವಿತ್ ತಿರಂಗಾ
ರಾಷ್ಟ್ರೀಯ

ಸ್ವಾತಂತ್ರ್ಯೋತ್ಸವದ ಸಂಭ್ರಮ: ಸೆಲ್ಫಿ ವಿತ್ ತಿರಂಗಾ

ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ದೇಶ ಸಜ್ಜಾಗುತ್ತಿರುವ ಸಂದರ್ಭದಲ್ಲಿ, ಕೇಂದ್ರ ಸಂಸ್ಕೃತಿ ಸಚಿವಾಲಯ ‘ಸೆಲ್ಫಿ ವಿತ್ ತಿರಂಗಾ’ ಅಭಿಯಾನಕ್ಕೆ ಕರೆ ನೀಡಿದೆ. ಆಗಸ್ಟ್ 11ರಿಂದ 15ರವರೆಗೆ ಮನೆಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಿ,ತ್ರಿವರ್ಣ ಧ್ವಜದೊಂದಿಗಿನ ಸೆಲ್ಫಿಯನ್ನು harghartiranga.com ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ನಾಗರಿಕರಿಗೆ ಮನವಿ ಮಾಡಲಾಗಿದೆ. ಈ ಅಭಿಯಾನದಲ್ಲಿ ಪಾಲ್ಗೊಂಡು ತಿರಂಗಾ ಸ್ವಯಂಸೇವಕರಾಗುವ…

ಉತ್ತರಾಖಂಡದಲ್ಲಿ ಭಾರೀ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ಧಾರ್ಮಿಕ ರಾಷ್ಟ್ರೀಯ

ಉತ್ತರಾಖಂಡದಲ್ಲಿ ಭಾರೀ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದ ಹಲವೆಡೆ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಪ್ರಮುಖ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪರ್ವತ ಪ್ರದೇಶಗಳಲ್ಲಿನ ನದಿಗಳು ಉಕ್ಕಿ ಹರಿಯುತ್ತಿವೆ. ಬೆಟ್ಟ ಪ್ರದೇಶಗಳಲ್ಲಿ ಭೂಕುಸಿತ ಮತ್ತು ಮಳೆ ಪರಿಣಾಮವಾಗಿ ಅನೇಕ ರಸ್ತೆ ಮಾರ್ಗಗಳು ಬಂದ್ ಆಗಿವೆ. ಇದರಿಂದ ಸಂಚಾರಕ್ಕೆ…

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಒಂದು ಜುಟ್ಟು ಇರುವ ತೆಂಗಿನಕಾಯಿ ಸಂದೇಶ
ಅಪರಾಧ ಧಾರ್ಮಿಕ ರಾಜ್ಯ ರಾಷ್ಟ್ರೀಯ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಒಂದು ಜುಟ್ಟು ಇರುವ ತೆಂಗಿನಕಾಯಿ ಸಂದೇಶ

ತುಳುನಾಡಿನಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮತ್ತು ಕೋರ್ಟು ಗಳ ಮೇಲೆ ನಂಬಿಕೆ ಇರುವುದಕ್ಕಿಂತ ಹೆಚ್ಚು ಇಲ್ಲಿನ ದೈವಗಳ ಮೇಲೆ ನಂಬಿಕೆ ಇರುವುದು ವಾಡಿಕೆ. ಕಾನೂನು ಪ್ರಕಾರ ನ್ಯಾಯ ಲಭಿಸದೆ ಇದ್ದಾಗ ಕೊನೆಯಲ್ಲಿ ದೈವಗಳ ಮೊರೆ ಹೋಗುವುದು ಇಲ್ಲಿನ ಜನರ ನಂಬಿಕೆ. ಅಂಥದೇ ಒಂದು ಪ್ರಸಂಗ ಈಗ ನಡೆಯುತಿದೆ. ಒಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI