ಉದ್ಯೋಗ ವಂಚಿತ ಪ್ರವೀಣ್ ನೆಟ್ಟಾರು ಪತ್ನಿಯ ಮರುನೇಮಕಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ ಟ್ವಿಟ್.

ಉದ್ಯೋಗ ವಂಚಿತ ಪ್ರವೀಣ್ ನೆಟ್ಟಾರು ಪತ್ನಿಯ ಮರುನೇಮಕಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ ಟ್ವಿಟ್.

:ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ರಾಜ್ಯದಲ್ಲಿ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರಕಾರದ ಯಾವುದೇ ಹಸ್ತಕ್ಷೇಪವಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿ ತಿಳಿಸಿದ್ದಾರೆ.
‘ಪ್ರವೀಣ್ ನೆಟ್ಟಾರು ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ

ರಾಜ್ಯ