

ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ
ಪೂರಿತವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಅನರ್ಹತೆಯ ಪಿತೂರಿಯನ್ನು ಬಿಜೆಪಿ
ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲೆಯಾಧ್ಯಂತ ಕಾಂಗ್ರೇಸ್ ಪ್ರತಿಭಟನೆ ನಡೆಸುತ್ತಿದೆ, ಮಂಗಳೂರು, ಪುತ್ತೂರು, ಬಂಟ್ವಾಳ , ಬೆಳ್ತಂಗಡಿ, ಸುಳ್ಯ ಕಡಬ ಮೂಡಬಿದೆರೆ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಕಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ.


add a comment